ಜಿಲ್ಲೆರಾಜ್ಯ

ಇವರೇ ನೋಡಿ ಜಿಲ್ಲಾ ಪಂಚಾಯತ ನೂತನ ಸಿಇಓ….

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಐಎಎಸ್ ಅಧಿಕಾರಿ ಭುವನೇಶ ದೇವಿದಾಸ ಪಾಟೀಲ ಅವರು ಇಂದು ಸಂಜೆ ಅಧಿಕಾರ ಸ್ವೀಕರಿಸಿದರು.

ಜಿಲ್ಲಾ ಪಂಚಾಯತ ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಸಿಇಓ ಹುದ್ದೆಯ ಅಧಿಕಾರ ವಹಿಸಿಕೊಂಡರು.

ಕಲಬುರ್ಗಿ ಮಹಾನಗರಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಸರಕಾರ ಧಾರವಾಡ ಜಿಲ್ಲಾ ಪಂಚಾಯತ ಸಿಇಓ ಹುದ್ದೆಗೆ ವರ್ಗಾಯಿಸಿ, ನಿನ್ನೆ ಆದೇಶ ಮಾಡಿತ್ತು.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button